ಶುಕ್ರವಾರ, 9 ಜನವರಿ 2026
×
ADVERTISEMENT
ADVERTISEMENT

ಚಿಕ್ಕಮಗಳೂರು | ನಗರಸಭೆ ಸಾಮಾನ್ಯ ಸಭೆ: ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಒತ್ತಾಯ

Published : 9 ಜನವರಿ 2026, 5:07 IST
Last Updated : 9 ಜನವರಿ 2026, 5:07 IST
ಫಾಲೋ ಮಾಡಿ
Comments
ರಸ್ತೆ ಅಗೆದರೆ ಕ್ರಮ
ಸರ್ಕಾರ ನೀಡಿರುವ ವಿಶೇಷ ಅನುದಾನದಲ್ಲಿ ನಗರದಲ್ಲಿ ರಸ್ತೆಗಳನ್ನು ನಿರ್ಮಿಸಲಾಗುತ್ತಿದೆ. ಪೈಪ್‌ಲೈನ್ ಅಳವಡಿಕೆಗೆ ಅಗೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡಲಾಗುವುದು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಎಚ್ಚರಿಕೆ ನೀಡಿದರು. ನಗರ ನೀರು ಸರಬರಾಜು ಮತ್ತು ಒಳಚರಂಡಿ ವಿಭಾಗ ಮೆಸ್ಕಾಂ ಸೇರಿ ಎಲ್ಲಾ ಅಧಿಕಾರಿಗಳು ಈ ಬಗ್ಗೆ ಎಚ್ಚರಿಕೆ ವಹಿಸಬೇಕು. ಕಾಮಗಾರಿ ಆರಂಭವಾಗದ ರಸ್ತೆಗಳಲ್ಲಿ ಮುನ್ನೆಚ್ಚರಿಕೆ ವಹಿಸಿ ಈಗಲೇ ಪೈಪ್‌ಲೈನ್ ಅಳವಡಿಸಲು ಜನರಿಗೆ ತಿಳುವಳಿಕೆ ನೀಡಬೇಕು. ಒಮ್ಮೆ ಡಾಂಬರ್ ಹಾಕಿದ ರಸ್ತೆ ಅಗೆದರೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಶಿಫಾರಸು ಮಾಡಲಾಗುವುದು ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT