ಸೋಮವಾರ, 12 ಜನವರಿ 2026
×
ADVERTISEMENT
ADVERTISEMENT

ಚಿಕ್ಕಮಗಳೂರು | ಶೃಂಗೇರಿ ರಸ್ತೆ: ರಾಷ್ಟ್ರೀಯ ಹೆದ್ದಾರಿ ಪಟ್ಟಿ ಸೇರುವ ನಿರೀಕ್ಷೆ

ಜಿಲ್ಲಾ ಕೇಂದ್ರದಿಂದ ಮಲೆನಾಡು ಸಂಪರ್ಕಿಸುವ ಪ್ರಮುಖ ರಸ್ತೆ
Published : 12 ಜನವರಿ 2026, 6:32 IST
Last Updated : 12 ಜನವರಿ 2026, 6:32 IST
ಫಾಲೋ ಮಾಡಿ
Comments
ಕೋಟ ಶ್ರೀನಿವಾಸ ಪೂಜಾರಿ
ಕೋಟ ಶ್ರೀನಿವಾಸ ಪೂಜಾರಿ
ಆಗುಂಬೆ-ಶೃಂಗೇರಿ-ಚಿಕ್ಕಮಗಳೂರು ರಾಜ್ಯ ಹೆದ್ದಾರಿಯನ್ನು ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆರಿಸಲು ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಅನುದಾನ ದೊರಕುವ ನಿರೀಕ್ಷೆ ಇದೆ
-ಕೋಟ ಶ್ರೀನಿವಾಸ ಪೂಜಾರಿ, ಸಂಸದ
ಶೃಂಗೇರಿ ಬಾಳೆಹೊನ್ನೂರಿನ ರಂಭಾಪುರಿಗೆ ದೇಶದ ಹಲವೆಡೆಯಿಂದ ನಿತ್ಯ ಸಾವಿರಾರು ಭಕ್ತರು ಬರುತ್ತಾರೆ. ಈ ರಸ್ತೆ ರಾಷ್ಟ್ರೀಯ ಹೆದ್ದಾರಿಯಾಗಿ ಮೇಲ್ದರ್ಜೆಗೆ ಏರಿಸುವ ಅಗತ್ಯ ತುಂಬಾ ಇದೆ
-ಕೌಶಿಕ್ ಪಟೇಲ್, ನೇಮನಹಳ್ಳಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT