<p>ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಏ. 20 ಹಾಗೂ 21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಏ. 20ರಂದು ಬೆಳಿಗ್ಗೆ 12.30ಕ್ಕೆ ಕಡೂರಿಗೆ ಭೇಟಿ ನೀಡುವರು. 2.30ಕ್ಕೆ ಬನ್ನೂರು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿರುವ ಮಹಿಳಾ ವಾರ್ಷಿಕೋತ್ಸವದಲ್ಲಿ ಭಾಗವಹಿಸುವರು.</p>.<p>ಸಂಜೆ 5ಕ್ಕೆ ಬನ್ನೂರಿನಿಂದ ಹೊರಟು 6.30ಕ್ಕೆ ಎನ್.ಆರ್.ಪುರ ತಲುಪುವರು. ರಾತ್ರಿ ಎನ್.ಆರ್.ಪುರದಲ್ಲಿ ವಾಸ್ತವ್ಯ ಮಾಡುವರು. ಏ. 21ರಂದು ಬೆಳಿಗ್ಗೆ 7ಕ್ಕೆ ಎನ್.ಆರ್.ಪುರದಿಂದ ಡಿ.ವಿ. ವಾಹನದಲ್ಲಿ ಹೊರಟು 8.30ಕ್ಕೆ ಶೃಂಗೇರಿ ಶಾರದಾಂಬೆಯ ದೇವಸ್ಥಾನಕ್ಕೆ ಭೇಟಿ ನೀಡುವರು.</p>.<p>ಬೆಳಿಗ್ಗೆ 10ಕ್ಕೆ ಶೃಂಗೇರಿಯಿಂದ ಹೊರಟು ಮಧ್ಯಾಹ್ನ 1ಕ್ಕೆ ಕಡೂರಿಗೆ ತಲುಪುವರು. ಮಧ್ಯಾಹ್ನ 1.45ಕ್ಕೆ ರೈಲು ಮೂಲಕ ಕಡೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-539735956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಚೌಧರಿ ಅವರು ಏ. 20 ಹಾಗೂ 21ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.</p>.<p>ಏ. 20ರಂದು ಬೆಳಿಗ್ಗೆ 12.30ಕ್ಕೆ ಕಡೂರಿಗೆ ಭೇಟಿ ನೀಡುವರು. 2.30ಕ್ಕೆ ಬನ್ನೂರು ಸಂಜೀವಿನಿ ಗ್ರಾಮ ಪಂಚಾಯಿತಿ ಮಟ್ಟದ ಒಕ್ಕೂಟದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಆಯೋಜಿಸಿರುವ ಮಹಿಳಾ ವಾರ್ಷಿಕೋತ್ಸವದಲ್ಲಿ ಭಾಗವಹಿಸುವರು.</p>.<p>ಸಂಜೆ 5ಕ್ಕೆ ಬನ್ನೂರಿನಿಂದ ಹೊರಟು 6.30ಕ್ಕೆ ಎನ್.ಆರ್.ಪುರ ತಲುಪುವರು. ರಾತ್ರಿ ಎನ್.ಆರ್.ಪುರದಲ್ಲಿ ವಾಸ್ತವ್ಯ ಮಾಡುವರು. ಏ. 21ರಂದು ಬೆಳಿಗ್ಗೆ 7ಕ್ಕೆ ಎನ್.ಆರ್.ಪುರದಿಂದ ಡಿ.ವಿ. ವಾಹನದಲ್ಲಿ ಹೊರಟು 8.30ಕ್ಕೆ ಶೃಂಗೇರಿ ಶಾರದಾಂಬೆಯ ದೇವಸ್ಥಾನಕ್ಕೆ ಭೇಟಿ ನೀಡುವರು.</p>.<p>ಬೆಳಿಗ್ಗೆ 10ಕ್ಕೆ ಶೃಂಗೇರಿಯಿಂದ ಹೊರಟು ಮಧ್ಯಾಹ್ನ 1ಕ್ಕೆ ಕಡೂರಿಗೆ ತಲುಪುವರು. ಮಧ್ಯಾಹ್ನ 1.45ಕ್ಕೆ ರೈಲು ಮೂಲಕ ಕಡೂರಿನಿಂದ ಬೆಂಗಳೂರಿಗೆ ತೆರಳುವರು ಎಂದು ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260418-126-539735956</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>