ಚಿಕ್ಕಮಗಳೂರು: ದೇವೀರಮ್ಮ ಬೆಟ್ಟದಲ್ಲಿ ಭಕ್ತರ ದಂಡು

ಚಿಕ್ಕಮಗಳೂರು: ತಾಲ್ಲೂಕಿನ ದೇವೀರಮ್ಮ ಬೆಟ್ಟಕ್ಕೆ ದೀಪೋತ್ಸವ ಸಡಗರ ಮೇಳೈಸಿದೆ. ದೇವಿ ದರ್ಶನಕ್ಕೆ ಭಕ್ತರ ದಂಡು ಹರಿದಿದೆ.
ನಸುಕಿನಿಂದಲೇ ಭಕ್ತರು ಕಾಲ್ನಡಿಗೆಯಲ್ಲಿ ಬೆಟ್ಟ ಏರುತ್ತಿದ್ದಾರೆ. ಬೆಟ್ಟದ ಮಂಟಪದಲ್ಲಿನ ದೇವಿ ದರ್ಶನ ಪಡೆದು ಪುನೀತ ಭಾವ ಮೆರೆಯುತ್ತಿದ್ದಾರೆ.
ಶಾಸಕ ಸಿ.ಟಿ. ರವಿ ಮೊದಲಾದವರು ಬೆಟ್ಟದಲ್ಲಿ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.