<p><strong>ಚಿಕ್ಕಮಗಳೂರು:</strong> ಮಿಡ್ಲ್ ಲೆವಲ್ ಹೆಲ್ತ್ ಪ್ರವೈಡರ್ಸ್ ನೇಮಕಾತಿ ಕೌನ್ಸೆಲಿಂಗ್ ಲೋಪ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಭು ಅವರನ್ನು ಅಮಾನತು ಮಾಡಲಾಗಿದೆ.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p>.<p>ನಾಲ್ಕು ತಿಂಗಳ ಹಿಂದೆ ನೇಮಕಾತಿ ಕೌನ್ಸೆಲಿಂಗ್ ನಡೆದಿತ್ತು. ಕೌನ್ಸೆಲಿಂಗ್ನಲ್ಲಿ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಆರ್ಸಿಎಚ್ ಅಧಿಕಾರಿ ಡಾ.ಭರತ್ ಅವರಿಗೆ ಪ್ರಭಾರ ಡಿಎಚ್ಒ ಹೊಣೆ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಮಿಡ್ಲ್ ಲೆವಲ್ ಹೆಲ್ತ್ ಪ್ರವೈಡರ್ಸ್ ನೇಮಕಾತಿ ಕೌನ್ಸೆಲಿಂಗ್ ಲೋಪ ಪ್ರಕರಣದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಪ್ರಭು ಅವರನ್ನು ಅಮಾನತು ಮಾಡಲಾಗಿದೆ.</p>.<p>ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಯುಕ್ತರು ಈ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.</p>.<p>ನಾಲ್ಕು ತಿಂಗಳ ಹಿಂದೆ ನೇಮಕಾತಿ ಕೌನ್ಸೆಲಿಂಗ್ ನಡೆದಿತ್ತು. ಕೌನ್ಸೆಲಿಂಗ್ನಲ್ಲಿ ಲೋಪವಾಗಿರುವುದು ಮೇಲ್ನೋಟಕ್ಕೆ ಕಂಡು ಬಂದಿರುವುದರಿಂದ ಈ ಕ್ರಮ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.</p>.<p>ಆರ್ಸಿಎಚ್ ಅಧಿಕಾರಿ ಡಾ.ಭರತ್ ಅವರಿಗೆ ಪ್ರಭಾರ ಡಿಎಚ್ಒ ಹೊಣೆ ವಹಿಸಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>