ಚಿಕ್ಕಮಗಳೂರು: ನಗರದ ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲಾಗಿದ್ದ ಕೋವಿಡ್ ರೋಗಿ ಬಣಕಲ್ ಗ್ರಾಮ ಪಂಚಾಯಿತಿ ಸದಸ್ಯ ಮೇಘರಾಜ್ (31) ಅವರನ್ನು ಜನರಲ್ ವಾರ್ಡ್ನಿಂದ ತೀವ್ರ ನಿಗಾ ಘಟಕಕ್ಕೆ (ಐಸಿಯು) ವರ್ಗಾಯಿಸದೆ ನಿರ್ಲಕ್ಷ್ಯ ವಹಿಸಿದ್ದಾರೆ, ಸರಿಯಾಗಿ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ.