<p><strong>ಚಿಕ್ಕಮಗಳೂರು</strong>: ಕೆಎಎಸ್ ಅಧಿಕಾರಿ ಎಚ್.ಡಿ.ರಾಜೇಶ್ ಅವರನ್ನು ಚಿಕ್ಕಮಗಳೂರು ಉಪವಿಭಾಗಧಿಕಾರಿಯಾಗಿ ಗುರುವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.</p>.<p>ರಾಜೇಶ್ ಅವರು ವಿಜಯಪುರ ಜಿಲ್ಲೆ ತಿಕ್ಕೊಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.</p>.<p>ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿದ್ದ ಡಾ.ಎಚ್.ಎಲ್.ನಾಗರಾಜ್ ಅವರನ್ನು ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆ.1ರಂದು ವರ್ಗಾವಣೆ ಮಾಡಲಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಕೆಎಎಸ್ ಅಧಿಕಾರಿ ಎಚ್.ಡಿ.ರಾಜೇಶ್ ಅವರನ್ನು ಚಿಕ್ಕಮಗಳೂರು ಉಪವಿಭಾಗಧಿಕಾರಿಯಾಗಿ ಗುರುವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.</p>.<p>ರಾಜೇಶ್ ಅವರು ವಿಜಯಪುರ ಜಿಲ್ಲೆ ತಿಕ್ಕೊಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.</p>.<p>ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿದ್ದ ಡಾ.ಎಚ್.ಎಲ್.ನಾಗರಾಜ್ ಅವರನ್ನು ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆ.1ರಂದು ವರ್ಗಾವಣೆ ಮಾಡಲಾಗಿತ್ತು.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>