ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ರಾಜೇಶ್‌ ನೂತನ ಉಪವಿಭಾಗಾಧಿಕಾರಿ

Last Updated 4 ಆಗಸ್ಟ್ 2022, 12:31 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೆಎಎಸ್‌ ಅಧಿಕಾರಿ ಎಚ್‌.ಡಿ.ರಾಜೇಶ್‌ ಅವರನ್ನು ಚಿಕ್ಕಮಗಳೂರು ಉಪವಿಭಾಗಧಿಕಾರಿಯಾಗಿ ಗುರುವಾರ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

ರಾಜೇಶ್‌ ಅವರು ವಿಜಯಪುರ ಜಿಲ್ಲೆ ತಿಕ್ಕೊಟ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು.

ಚಿಕ್ಕಮಗಳೂರು ಉಪವಿಭಾಗಾಧಿಕಾರಿಯಾಗಿದ್ದ ಡಾ.ಎಚ್‌.ಎಲ್.ನಾಗರಾಜ್‌ ಅವರನ್ನು ಮಂಡ್ಯ ಜಿಲ್ಲೆ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಆ.1ರಂದು ವರ್ಗಾವಣೆ ಮಾಡಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT