ವಿಚಾರಣೆ ನಡೆಸಿದ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ (ವಿಶೇಷ), ನಾಲ್ವರನ್ನು ತಪ್ಪಿತಸ್ಥರು ಎಂದು ಆದೇಶಿಸಿದೆ. ಮಾರ್ಚ್ 11ಕ್ಕೆ ಶಿಕ್ಷೆ ಪ್ರಮಾಣ ಪ್ರಕಟಿಸುವುದಾಗಿ ತಿಳಿಸಿದೆ. ಸಾಕ್ಷ್ಯ ಕೊರತೆಯಿಂದ 49 ಜನರನ್ನು ಖುಲಾಸೆಗೊಳಿಸಿದೆ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಬಿ.ಭರತ್ಕುಮಾರ್ ತಿಳಿಸಿದರು.