ಶುಕ್ರವಾರ, 4 ಜುಲೈ 2025
×
ADVERTISEMENT
ADVERTISEMENT

ಚಿಕ್ಕಮಗಳೂರು: ಆರು ನಕ್ಸಲರು ಮುಖ್ಯವಾಹಿನಿಗೆ ನಾಳೆ

Published : 6 ಜನವರಿ 2025, 21:36 IST
Last Updated : 6 ಜನವರಿ 2025, 21:36 IST
ಫಾಲೋ ಮಾಡಿ
Comments
ಸಿ.ಎಂ. ಕರೆ:
ರಾಜ್ಯದ ನಕ್ಸಲರು ಶಸ್ತ್ರಾಸ್ತ್ರ ತೊರೆದು ಮುಖ್ಯವಾಹಿನಿಗೆ ಬರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಾರದ ಹಿಂದೆ (ಡಿ.30)ಕರೆ ಕೊಟ್ಟಿದ್ದರು. ನಕ್ಸಲರು ಮುಖ್ಯವಾಹಿನಿಗೆ ಬರಲು ಮಾತುಕತೆಗೆ ಮುಂದಾದರೆ ಕಾನೂನಿನ ಚೌಕಟ್ಟಿನಲ್ಲಿ ಸ್ವಾಗತಿಸಲಾಗುವುದು. ಸಹಾನುಭೂತಿಯಿಂದ ನಡೆಸಿಕೊಳ್ಳಲಾಗುವುದು. ಸರ್ಕಾರ ಈಗಾಗಲೇ ರೂಪಿಸಿರುವ ನೀತಿಯನ್ನು ಇನ್ನಷ್ಟು ಸರಳಗೊಳಿಸಿ ಜಾರಿ ಮಾಡಲಾಗುವುದು ಎಂದು ತಿಳಿಸಿದ್ದರು. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT