ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಭಾಧ್ಯಕ್ಷರ ಚುನಾವಣೆ: ನಾಮಪತ್ರ ವಾಪಸ್‌ ಪಡೆದ ಸುರೇಶ್ ಕುಮಾರ್

Last Updated 25 ಮೇ 2018, 6:56 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸಭೆಯ ಸಭಾಧ್ಯಕ್ಷರ (Speaker) ಸ್ಥಾನಕ್ಕೆ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಿದ್ದ ಬಿಜೆಪಿಯ ಸುರೇಶ್‌ ಕುಮಾರ್ ನಾಮಪತ್ರ ವಾಪಸ್ಸು ಪಡೆದಿದ್ದಾರೆ.

ಇದರಿಂದ ಕಾಂಗ್ರೆಸ್‌ನ ರಮೇಶ್‌ಕುಮಾರ್ ಸ್ಪೀಕರ್ ಆಗಿ ಅವಿರೋಧ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. 

ನಮ್ಮ ಪಕ್ಷದ ಸೂಚನೆಯಂತೆ ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರ (Speaker) ಸ್ಥಾನಕ್ಕೆ ಅಭ್ಯರ್ಥಿಯಾಗಿ ನಾನು ನಾಮಪತ್ರ ಸಲ್ಲಿಸಿದ್ದೆ. ಈಗ ಪಕ್ಷದಲ್ಲಿ ಮತ್ತೊಮ್ಮೆ ಚರ್ಚಿಸಿದಂತೆ, ಸಂಸದೀಯ ಸಂಪ್ರದಾಯಕ್ಕೆ ಅನುಗುಣವಾಗಿ ಸಭಾಧ್ಯಕ್ಷರು ಸರ್ವಾನುಮತದಿಂದ ಆಯ್ಕೆಯಾಗುವುದು ಸೂಕ್ತವೆಂದು ಅಭಿಪ್ರಾಯ ಪಟ್ಟ ಕಾರಣ ನಾಮಪತ್ರ ವಾಪಸ್ಸು ಪಡೆಯುತ್ತಿದ್ದೇನೆ ಎಂದು ಸುರೇಶ್ ಕುಮಾರ್ ಟ್ವೀಟ್ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT