ಸಮಾಜ ಸೇವಕ ಎಚ್.ಎಂ ಗೋಪಿಕೃಷ್ಣ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಧ್ರುವಕುಮಾರ್, ಕಾಂಗ್ರೆಸ್ ಮುಖಂಡ ದೋರನಾಳು ಪರಮೇಶ್, ಚಿಂತಕ ಮನಸುಳಿ ಮೋಹನ್, ಕರ್ನಾಟಕ ದಕ್ಷಿಣ ವಲಯ ಪತ್ರಕರ್ತರ ಸಂಘದ ರಾಜ್ಯ ಅಧ್ಯಕ್ಷ ಜಿ.ಎಂ.ರಾಜಶೇಖರ್, ಭಾರತೀಯ ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಸಂಪಾದಕರ ಸಂಘದ ಜಿಲಾ ಅಧ್ಯಕ್ಷ ಹಾತೂರು ಪ್ರಭಾಕರ್ ಮಾತನಾಡಿದರು.