ನಗರಸಭೆ ಸುತ್ತ, ಸರ್ಕಾರಿ ಜಿಲ್ಲಾಸ್ಪತ್ರೆ, ಕಾಲೇಜುಗಳು, ಜಿಲ್ಲಾಧಿಕಾರಿ ಕಚೇರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ, ಎಸ್ಬಿಐ ಬ್ಯಾಂಕ್ ಇದೆ. ಇಂತ ಜನ ನಿಬಿಡ ಪ್ರದೇಶದಲ್ಲಿನ ಉದ್ಯಾನವನ್ನು ಸುಸ್ಥಿಯಲ್ಲಿಡಲು ನಗರಸಭೆ ಅಧಿಕಾರಿಗಳು ಕ್ರಮ ವಹಿಸಬೇಕು ಎಂದು ನಗರಸಭೆ ಮಾಜಿ ಸದಸ್ಯ ಹಿರೇಮಗಳೂರು ಪುಟ್ಟಸ್ವಾಮಿ ಒತ್ತಾಯಿಸಿದರು.