ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಡಾ. ಕೆ.ಪಿ.ಅಂಶುಮಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸುಧೀರ್ ಕುಮಾರ್ ಮುರೊಳ್ಳಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಚಾಲಕ ನವೀನ್ ಮಾವಿನಕಟ್ಟೆ, ತಾಲ್ಲೂಕು ಸಂಚಾಲಕ ಅಮ್ಜದ್, ಮುಖಂಡರಾದ ಎಚ್.ಎಂ.ನಟರಾಜ್, ಎ.ಎಸ್.ನಾಗೇಶ್, ಕುಕ್ಕುಡಿಗೆ ರವಿ, ಎಚ್.ಎಂ.ಸತೀಶ್, ಅನ್ನಪೂರ್ಣ ನರೇಶ್, ಮೀಗಾ ಚಂದ್ರಶೇಖರ್, ಡಿ.ಎಸ್.ವಿಶ್ವನಾಥ ಶೆಟ್ಟಿ, ಯು.ಎಸ್.ಶಿವಪ್ಪ, ಬಿ.ಪಿ.ಚಿಂತನ್, ಡಿ.ಬಿ.ರಾಜೇಂದ್ರ, ಕೆ.ಟಿ.ಮಿತ್ರಾ ಇದ್ದರು.