ಗುರುವಾರ, 12 ಫೆಬ್ರುವರಿ 2026
×
ADVERTISEMENT
ADVERTISEMENT

ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ: ಬಜರಂಗದಳ–ಕಾಂಗ್ರೆಸ್ ಗುಂಪುಗಳ ನಡುವೆ ಘರ್ಷಣೆ

Published : 6 ಡಿಸೆಂಬರ್ 2025, 6:03 IST
Last Updated : 6 ಡಿಸೆಂಬರ್ 2025, 6:03 IST
ಫಾಲೋ ಮಾಡಿ
Comments
ಚಿಕ್ಕಮಗಳೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಕುರಿತು ಕಾನೂನು ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ಸೂಚಿಸಿರುವೆ
ಸಿದ್ದರಾಮಯ್ಯ, ಮುಖ್ಯಮಂತ್ರಿ
ತನಿಖೆಗೆ ಸೂಚನೆ: ಜಾರ್ಜ್
‘ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಘಟನೆ ಅತೀವ ನೋವು ತಂದಿದೆ. ಕಟ್ಟುನಿಟ್ಟಿನ ತನಿಖೆ ನಡೆಸಲು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ಸೂಚನೆ ನೀಡಿದ್ದೇನೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ತಿಳಿಸಿದರು. ‘ಶಾಂತಿಯುತವಾಗಿ ದತ್ತ ಜಯಂತಿಗೆ ಎಲ್ಲರೂ ಶ್ರಮ ವಹಿಸಿದ್ದಾರೆ. ಬಳಿಕ ಈ ಘಟನೆ ನಡೆದಿರುವುದು ಬೇಸರ ತಂದಿದೆ. ಗಣೇಶ್‌ಗೌಡ ಹತ್ಯೆ ಪಕ್ಷಕ್ಕೂ ನಷ್ಟ ತಂದಿದೆ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT