ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಕೊಪ್ಪ: ಕಲುಷಿತ ನೀರು ಪೂರೈಕೆ, ಜನರ ದೂರು

Published : 17 ಮೇ 2025, 7:20 IST
Last Updated : 17 ಮೇ 2025, 7:20 IST
ಫಾಲೋ ಮಾಡಿ
Comments
‘2 ದಿನದಲ್ಲಿ ಕಾರಣ ತಿಳಿಯಲಿದೆ’
'ನೀರಿನ ಟ್ಯಾಂಕ್ ಆಗಾಗ್ಗ ಸ್ವಚ್ಛಗೊಳಿಸಲಾಗುತ್ತದೆ. ನೀರು ಕಲುಷಿತಗೊಂಡಿದೆ ಎಂದು ಜನರಿಂದ ದೂರು ಬಂದ ಹಿನ್ನೆಲೆಯಲ್ಲಿ ಮಾದರಿಯನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅಶುದ್ಧ ನೀರು ಎಂದು ವರದಿ ಬಂದ ನಂತರ ಮತ್ತೊಮ್ಮೆ ಟ್ಯಾಂಕ್ ಸ್ವಚ್ಛಗೊಳಿಸಲಾಗುವುದು. ಮತ್ತೊಮ್ಮೆ ನೀರಿನ ಮಾದರಿ ಸಂಗ್ರಹಿಸಿ ಚಿಕ್ಕಮಗಳೂರಿನಲ್ಲಿರುವ ಪ್ರಯೋಗಾಲಯಕ್ಕೆ ಕಳುಹಿಸಲಾಗುವುದು. ಎರಡು ದಿನಗಳಲ್ಲಿ ವರದಿ ಬರಲಿದ್ದು, ನಂತರ ಕಲುಷಿತ ನೀರಿಗೆ ಕಾರಣ ತಿಳಿಯಲಿದೆ ಎಂದು ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ಚಂದ್ರಕಾಂತ್ 'ಪ್ರಜಾವಾಣಿ'ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT