ಚಿಕ್ಕಮಗಳೂರು: ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಕಾರ್ಯಕಾರಿ ಸಮಿತಿ ಚುನಾವಣೆಗೆ ನಗರದ ಜೆಎಂಎಫ್ಸಿ ಮತ್ತು ಎರಡನೆ ಹೆಚ್ಚುವರಿ ಸಿವಿಲ್ ಕೋರ್ಟ್ ತಡೆ ನೀಡಿದ್ದು, ಮತದಾನ ದಿನದ (ಇದೇ13) ಪ್ರಕ್ರಿಯೆ ಅರ್ಧಕ್ಕೆ ಸ್ಥಗಿತಗೊಳಿಸಿ ಮತಗಟ್ಟೆಗಳನ್ನು ಜಿಲ್ಲಾ ಖಜಾನೆಯಲ್ಲಿ ಇಡಲಾಗಿದೆ ಎಂದು ಚುನಾವಣಾಧಿಕಾರಿ ಎಸ್.ಎಲ್.ಪ್ರಸನ್ನಕುಮಾರ್ ತಿಳಿಸಿದರು.