ಆರೈಕೆ ಕೇಂದ್ರದಲ್ಲಿನ ವ್ಯವಸ್ಥೆಯನ್ನು ಪರಿಶೀಲನೆ ಮಾಡಿದರು. ಎಂಜಿನಿಯರ್ ವಚನ್ ಲಕ್ಷ್ಮಣಗೌಡ ಅವರ ನೇತೃತ್ವದಲ್ಲಿ ತಾಲ್ಲೂಕಿನ ಆಸ್ಪತ್ರೆಗಳಿಗೆ ಕೊಡುಗೆಯಾಗಿ ನೀಡಿದ ಆಮ್ಲಜನಕ ಸಾಂದ್ರಕ ಮತ್ತು ಔಷಧಿಗಳು, ಚುಚ್ಚುಮದ್ದು, ಎನ್-95 ಮತ್ತು ಸರ್ಜಿಕಲ್ ಮಾಸ್ಕ್, ಗ್ಲೌಸ್, ಫೇಸ್ ಶೀಲ್ಡ್, ಸ್ಯಾನಿಟೈಸರ್ ಅನ್ನು ಎಲ್ಲಾ ಪ್ರಾಥಮಿಕ ಕೇಂದ್ರ, ಆರೈಕೆ ಕೇಂದ್ರಕ್ಕೆ ಶಾಸಕರು ಹಸ್ತಾಂತರಿಸಿದರು.