<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ ಕೋವಿಡ್–19ನಿಂದಾಗಿ ಶನಿವಾರ ಇಬ್ಬರು ಮೃತಪಟ್ಟಿದ್ದಾರೆ. 89 ಮಂದಿಗೆ ಸೋಂಕು ದೃಢಪಟ್ಟಿದೆ, 35 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಚಿಕ್ಕಮಗಳೂರಿನ ಟಿಪ್ಪುನಗರದ 38 ವರ್ಷದ ಪುರುಷ ಹಾಗೂ ಮೂಡಿಗೆರೆಯ 52 ವರ್ಷದ ಪುರುಷ ಮೃತಪಟ್ಟವರು ಎಂದು ವೈದ್ಯರು ತಿಳಿಸಿದ್ದಾರೆ.</p>.<p><strong>ತಾಲ್ಲೂಕುವಾರು ಸೋಂಕಿತರ ಸಂಖ್ಯೆ: </strong>ಚಿಕ್ಕಮಗಳೂರು– 41, ಕಡೂರು– 21, ತರೀಕೆರೆ– 12, ಮೂಡಿಗೆರೆ– 9 ಅಜ್ಜಂಪುರ–3, ನರಸಿಂಹರಾಜಪುರ– 2, ಕೊಪ್ಪ– ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 793 ಸಕ್ರಿಯ ಪ್ರಕರಣಗಳು ಇವೆ.</p>.<p>ಈವರೆಗೆ 599 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 31 ಮಂದಿ (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧೆಡೆ 402 ನಿಯಂತ್ರಿತ ವಲಯ (ಕಂಟೈನ್ಮೆಂಟ್ ಝೋನ್)ಗಳು ಇವೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1,456ಕ್ಕೆ ಏರಿಕೆಯಾಗಿದೆ.</p>.<p><strong>ಜಿಲ್ಲೆಯಲ್ಲಿ ಒಟ್ಟು:1456<br />ದಿನದ ಏರಿಕೆ: </strong>89<br /><strong>ಸಕ್ರಿಯ ಪ್ರಕರಣ: </strong>793<br /><strong>ದಿನದ ಏರಿಕೆ:</strong> 52<br /><strong>ಗುಣಮುಖ: </strong>599<br /><strong>ದಿನದ ಏರಿಕೆ: </strong>35<br /><strong>ಸಾವು:</strong> 31<br /><strong>ದಿನದ ಏರಿಕೆ</strong>: 2</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಜಿಲ್ಲೆಯಲ್ಲಿ ಕೋವಿಡ್–19ನಿಂದಾಗಿ ಶನಿವಾರ ಇಬ್ಬರು ಮೃತಪಟ್ಟಿದ್ದಾರೆ. 89 ಮಂದಿಗೆ ಸೋಂಕು ದೃಢಪಟ್ಟಿದೆ, 35 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ಚಿಕ್ಕಮಗಳೂರಿನ ಟಿಪ್ಪುನಗರದ 38 ವರ್ಷದ ಪುರುಷ ಹಾಗೂ ಮೂಡಿಗೆರೆಯ 52 ವರ್ಷದ ಪುರುಷ ಮೃತಪಟ್ಟವರು ಎಂದು ವೈದ್ಯರು ತಿಳಿಸಿದ್ದಾರೆ.</p>.<p><strong>ತಾಲ್ಲೂಕುವಾರು ಸೋಂಕಿತರ ಸಂಖ್ಯೆ: </strong>ಚಿಕ್ಕಮಗಳೂರು– 41, ಕಡೂರು– 21, ತರೀಕೆರೆ– 12, ಮೂಡಿಗೆರೆ– 9 ಅಜ್ಜಂಪುರ–3, ನರಸಿಂಹರಾಜಪುರ– 2, ಕೊಪ್ಪ– ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಜಿಲ್ಲೆಯಲ್ಲಿ 793 ಸಕ್ರಿಯ ಪ್ರಕರಣಗಳು ಇವೆ.</p>.<p>ಈವರೆಗೆ 599 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 31 ಮಂದಿ (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ ಮೃತಪಟ್ಟ ಜಿಲ್ಲೆಯ ಇಬ್ಬರು ಸಹಿತ) ಮೃತಪಟ್ಟಿದ್ದಾರೆ. ಜಿಲ್ಲೆಯ ವಿವಿಧೆಡೆ 402 ನಿಯಂತ್ರಿತ ವಲಯ (ಕಂಟೈನ್ಮೆಂಟ್ ಝೋನ್)ಗಳು ಇವೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1,456ಕ್ಕೆ ಏರಿಕೆಯಾಗಿದೆ.</p>.<p><strong>ಜಿಲ್ಲೆಯಲ್ಲಿ ಒಟ್ಟು:1456<br />ದಿನದ ಏರಿಕೆ: </strong>89<br /><strong>ಸಕ್ರಿಯ ಪ್ರಕರಣ: </strong>793<br /><strong>ದಿನದ ಏರಿಕೆ:</strong> 52<br /><strong>ಗುಣಮುಖ: </strong>599<br /><strong>ದಿನದ ಏರಿಕೆ: </strong>35<br /><strong>ಸಾವು:</strong> 31<br /><strong>ದಿನದ ಏರಿಕೆ</strong>: 2</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>