<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಮಂಗಳವಾರ 69 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, 86 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.</p>.<p>ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 28, ತರೀಕೆರೆ– 24, ಕೊಪ್ಪ– 11, ಎನ್.ಆರ್.ಪುರ, ಕಡೂರು ತಲಾ ಮೂವರಿಗೆ ಸೋಂಕು ಪತ್ತೆಯಾಗಿದೆ.</p>.<p>ಜಿಲ್ಲೆಯಲ್ಲಿ 1299 ಸಕ್ರಿಯ ಪ್ರಕರಣಗಳು ಇವೆ. 5853 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 110ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 2091 ನಿಯಂತ್ರಿತ ವಲಯಗಳು ಇವೆ.</p>.<p><strong>675 ಮಂದಿ ಮಾದರಿ ಸಂಗ್ರಹ</strong></p>.<p>ಕೊರೊನಾ ವೈರಾಣು ಪರೀಕ್ಷೆ ನಿಟ್ಟಿನಲ್ಲಿ ಮಂಗಳವಾರ 675 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಮಂಗಳವಾರದ ವರದಿಯಲ್ಲಿ 1450 ಮಂದಿಗೆ ನೆಗೆಟಿವ್ ಬಂದಿದೆ.</p>.<p>1465ಮಾದರಿಗಳ ಪರೀಕ್ಷೆ ವರದಿ ಬರಬೇಕಿದೆ. 595 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್ನಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ತಿಳಿಸಿದ್ದಾರೆ.</p>.<p><br />ಜಿಲ್ಲೆಯಲ್ಲಿ ಒಟ್ಟು: 7348</p>.<p>ದಿನದ ಏರಿಕೆ: 69</p>.<p>ಸಕ್ರಿಯ ಪ್ರಕರಣ: 1299</p>.<p>ದಿನದ ಇಳಿಕೆ: 17</p>.<p>ಗುಣಮುಖ: 5853</p>.<p>ದಿನದ ಏರಿಕೆ: 236</p>.<p>ಸಾವು:110</p>.<p>ದಿನದ ಏರಿಕೆ: –</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಮಂಗಳವಾರ 69 ಮಂದಿಗೆ ಕೋವಿಡ್–19 ಸೋಂಕು ದೃಢಪಟ್ಟಿದ್ದು, 86 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.</p>.<p>ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 28, ತರೀಕೆರೆ– 24, ಕೊಪ್ಪ– 11, ಎನ್.ಆರ್.ಪುರ, ಕಡೂರು ತಲಾ ಮೂವರಿಗೆ ಸೋಂಕು ಪತ್ತೆಯಾಗಿದೆ.</p>.<p>ಜಿಲ್ಲೆಯಲ್ಲಿ 1299 ಸಕ್ರಿಯ ಪ್ರಕರಣಗಳು ಇವೆ. 5853 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 110ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 2091 ನಿಯಂತ್ರಿತ ವಲಯಗಳು ಇವೆ.</p>.<p><strong>675 ಮಂದಿ ಮಾದರಿ ಸಂಗ್ರಹ</strong></p>.<p>ಕೊರೊನಾ ವೈರಾಣು ಪರೀಕ್ಷೆ ನಿಟ್ಟಿನಲ್ಲಿ ಮಂಗಳವಾರ 675 ಮಂದಿಯ ಮಾದರಿ ಸಂಗ್ರಹಿಸಲಾಗಿದೆ. ಮಂಗಳವಾರದ ವರದಿಯಲ್ಲಿ 1450 ಮಂದಿಗೆ ನೆಗೆಟಿವ್ ಬಂದಿದೆ.</p>.<p>1465ಮಾದರಿಗಳ ಪರೀಕ್ಷೆ ವರದಿ ಬರಬೇಕಿದೆ. 595 ಮಂದಿಯನ್ನು ಪ್ರತ್ಯೇಕ ನಿಗಾ ವಾರ್ಡ್ನಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಎಚ್.ಕೆ.ಮಂಜುನಾಥ್ ತಿಳಿಸಿದ್ದಾರೆ.</p>.<p><br />ಜಿಲ್ಲೆಯಲ್ಲಿ ಒಟ್ಟು: 7348</p>.<p>ದಿನದ ಏರಿಕೆ: 69</p>.<p>ಸಕ್ರಿಯ ಪ್ರಕರಣ: 1299</p>.<p>ದಿನದ ಇಳಿಕೆ: 17</p>.<p>ಗುಣಮುಖ: 5853</p>.<p>ದಿನದ ಏರಿಕೆ: 236</p>.<p>ಸಾವು:110</p>.<p>ದಿನದ ಏರಿಕೆ: –</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>