ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಒಬ್ಬರು ಸಾವು; 115 ಮಂದಿಗೆ ಸೋಂಕು ದೃಢ

Last Updated 18 ಸೆಪ್ಟೆಂಬರ್ 2020, 16:58 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಕೋವಿಡ್‌-19 ಸೋಂಕು ತಗುಲಿದ್ದ ಒಬ್ಬರು ಸಾವಿಗೀಡಾಗಿದ್ದಾರೆ. ಶುಕ್ರವಾರ115 ಮಂದಿಗೆ ಸೋಂಕು ದೃಢಪಟ್ಟಿದ್ದು, 50 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿಕ್ಕಮಗಳೂರಿನ ವಿಜಯನಗರದ 46 ವರ್ಷದ ಮಹಿಳೆ (ಪಿ–502314) ಮೃತಪಟ್ಟವರು.

ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಕಡೂರು– 49, ತರೀಕೆರೆ– 30, ಚಿಕ್ಕಮಗಳೂರು– 25, ಮೂಡಿಗೆರೆ– 7, ಕೊಪ್ಪ– ನಾಲ್ಕು ಮಂದಿಗೆ ಸೋಂಕು ಪತ್ತೆಯಾಗಿದೆ.

ಜಿಲ್ಲೆಯಲ್ಲಿ 1471 ಸಕ್ರಿಯ ಪ್ರಕರಣಗಳು ಇವೆ. 5292 ಮಂದಿ ಗುಣಮುಖರಾಗಿದ್ದಾರೆ. ಈವರೆಗೆ 107 ಮಂದಿ ಸಾವಿಗೀಡಾಗಿದ್ದಾರೆ. ಚಿಕ್ಕಮಗಳೂರು, ಕಡೂರು, ತರೀಕೆರೆ ಭಾಗದಲ್ಲಿ ಪ್ರಕರಣಗಳು ಹೆಚ್ಚು ಪತ್ತೆಯಾಗಿವೆ. 2091 ನಿಯಂತ್ರಿತ ವಲಯಗಳು ಇವೆ.

ಪಟ್ಟಿ‌

ಜಿಲ್ಲೆಯಲ್ಲಿ ಒಟ್ಟು: 6920

ದಿನದ ಏರಿಕೆ: 115

ಸಕ್ರಿಯ ಪ್ರಕರಣ: 1471

ದಿನದ ಏರಿಕೆ: 101

ಗುಣಮುಖ: 5292

ದಿನದ ಏರಿಕೆ: 50

ಸಾವು:107

ದಿನದ ಏರಿಕೆ: 01

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT