<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ವೃದ್ಧರೊಬ್ಬರು ಭಾನುವಾರ ಮೃತಪಟ್ಟಿದ್ದಾರೆ. 41 ಮಂದಿಗೆ ಸೋಂಕು ದೃಢಪಟ್ಟಿದ್ದು, 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ನಗರದ ಪಂಪಾನಗರದ 62 ವರ್ಷದ ಪುರುಷ (ಪಿ–140244) ಮೃತಪಟ್ಟವರು. ಈ ವ್ಯಕ್ತಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ರೋಗಗಳೂ ಇದ್ದವು ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಮೃತರ ಸಂಖ್ಯೆ 24ಕ್ಕೆ (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಎರಡು ಪ್ರಕರಣ ಸಹಿತ) ಏರಿದೆ.</p>.<p>ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 30, ತರೀಕೆರೆ–5, ಕಡೂರು– 4, ಅಜ್ಜಂಪುರ ಹಾಗೂ ಮೂಡಿಗೆರೆಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.</p>.<p>ಜಿಲ್ಲೆಯಲ್ಲಿ 614 ಸಕ್ರಿಯ ಪ್ರಕರಣಗಳು ಇವೆ. 440 ಮಂದಿ ಗುಣಮುಖರಾಗಿದ್ದಾರೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1087ಕ್ಕೆ ತಲುಪಿದೆ. ಜಿಲ್ಲೆಯ ವಿವಿಧೆಡೆ 357ನಿಯಂತ್ರಿತ ವಲಯ (ಕಂಟೈನ್ಮೆಂಟ್ ಝೋನ್) ಇವೆ.</p>.<p><strong>ಪಟ್ಟಿ</strong></p>.<p>ಜಿಲ್ಲೆಯಲ್ಲಿ ಒಟ್ಟು: 1087</p>.<p>ದಿನದ ಏರಿಕೆ: 41</p>.<p><br />ಸಕ್ರಿಯ ಪ್ರಕರಣ: 614</p>.<p>ದಿನದ ಏರಿಕೆ: 29</p>.<p><br />ಗುಣಮುಖ: 440</p>.<p>ದಿನದ ಏರಿಕೆ: 11</p>.<p><br />ಸಾವು: 24 (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ 2 ಪ್ರಕರಣ ಸಹಿತ)</p>.<p>ದಿನದ ಏರಿಕೆ : 1</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಜಿಲ್ಲೆಯಲ್ಲಿ ಕೋವಿಡ್ನಿಂದಾಗಿ ವೃದ್ಧರೊಬ್ಬರು ಭಾನುವಾರ ಮೃತಪಟ್ಟಿದ್ದಾರೆ. 41 ಮಂದಿಗೆ ಸೋಂಕು ದೃಢಪಟ್ಟಿದ್ದು, 11 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.</p>.<p>ನಗರದ ಪಂಪಾನಗರದ 62 ವರ್ಷದ ಪುರುಷ (ಪಿ–140244) ಮೃತಪಟ್ಟವರು. ಈ ವ್ಯಕ್ತಿಗೆ ಮಧುಮೇಹ, ಅಧಿಕ ರಕ್ತದೊತ್ತಡ, ಹೃದಯ ಸಂಬಂಧಿ ರೋಗಗಳೂ ಇದ್ದವು ಎಂದು ವೈದ್ಯರು ತಿಳಿಸಿದ್ದಾರೆ.</p>.<p>ಜಿಲ್ಲೆಯಲ್ಲಿ ಮೃತರ ಸಂಖ್ಯೆ 24ಕ್ಕೆ (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ ಎರಡು ಪ್ರಕರಣ ಸಹಿತ) ಏರಿದೆ.</p>.<p>ತಾಲ್ಲೂಕುವಾರು ಸೋಂಕಿತರ ಸಂಖ್ಯೆ: ಚಿಕ್ಕಮಗಳೂರು– 30, ತರೀಕೆರೆ–5, ಕಡೂರು– 4, ಅಜ್ಜಂಪುರ ಹಾಗೂ ಮೂಡಿಗೆರೆಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.</p>.<p>ಜಿಲ್ಲೆಯಲ್ಲಿ 614 ಸಕ್ರಿಯ ಪ್ರಕರಣಗಳು ಇವೆ. 440 ಮಂದಿ ಗುಣಮುಖರಾಗಿದ್ದಾರೆ. ಈವರೆಗಿನ ಒಟ್ಟು ಪ್ರಕರಣಗಳ ಸಂಖ್ಯೆ 1087ಕ್ಕೆ ತಲುಪಿದೆ. ಜಿಲ್ಲೆಯ ವಿವಿಧೆಡೆ 357ನಿಯಂತ್ರಿತ ವಲಯ (ಕಂಟೈನ್ಮೆಂಟ್ ಝೋನ್) ಇವೆ.</p>.<p><strong>ಪಟ್ಟಿ</strong></p>.<p>ಜಿಲ್ಲೆಯಲ್ಲಿ ಒಟ್ಟು: 1087</p>.<p>ದಿನದ ಏರಿಕೆ: 41</p>.<p><br />ಸಕ್ರಿಯ ಪ್ರಕರಣ: 614</p>.<p>ದಿನದ ಏರಿಕೆ: 29</p>.<p><br />ಗುಣಮುಖ: 440</p>.<p>ದಿನದ ಏರಿಕೆ: 11</p>.<p><br />ಸಾವು: 24 (ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯ 2 ಪ್ರಕರಣ ಸಹಿತ)</p>.<p>ದಿನದ ಏರಿಕೆ : 1</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>