ಮೂಡಿಗೆರೆ ತಾಲ್ಲೂಕಿನ ಕಿರಗುಂದದ ಕೆ.ಎಲ್.ಪುನೀತ್ ಎಂಬುವವರಿಗೆ ಗೋಣಿಬೀಡು ಠಾಣೆಯಲ್ಲಿ ಮೂತ್ರ ನೆಕ್ಕಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಅರ್ಜುನ್ನನ್ನು ಬೆಂಗಳೂರಿನಲ್ಲಿ ಸೆ.1ರಂದು ಸಿಐಡಿ ಪೊಲೀಸರು ಬಂಧಿಸಿ, ಚಿಕ್ಕಮಗಳೂರಿನಲ್ಲಿ ನಗರದ ಒಂದನೇ ಹೆಚ್ಚುವರಿ ಸೆಷನ್ಸ್ ಕೋರ್ಟ್ಗೆ ಹಾಜರುಪಡಿಸಿದ್ದರು.