ಬಿಜಿಕೆ ಎಂದು ಕರೆಯುವ ಬಿ.ಜಿ. ಕೃಷ್ಣಮೂರ್ತಿ ಅವರು ಶೃಂಗೇರಿ ತಾಲ್ಲೂಕಿನ ಬುಕ್ಕಡಿಬೈಲಿನ ನೆಮ್ಮಾರು ಎಸ್ಟೇಟ್ನವರು. ಬಿ.ಎ, ಎಲ್ಎಲ್ಬಿ ವಿದ್ಯಾಭ್ಯಾಸ ಮಾಡಿದ್ದಾರೆ. ಕುದುರೆಮುಖ ರಾಷ್ಟ್ರೀಯ ಉದ್ಯಾನ ಹೋರಾಟ ಸಹಿತ ವಿವಿಧ ಹೋರಾಟದಲ್ಲಿ ತೊಡಗಿಸಿಕೊಂಡಿದ್ದರು. ನಕ್ಸಲ್ ಮುಖಂಡ ಸಾಕೇತ್ ರಾಜನ್ ಹತ್ಯೆ ನಂತರ ಕೃಷ್ಣಮೂರ್ತಿ ಸಂಘಟನಾ ಕಾರ್ಯದ ನೇತೃತ್ವ ವಹಿಸಿಕೊಂಡಿದ್ದರು.