ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ. ಗೋಪಾಲಕೃಷ್ಣ, ಮಲೇರಿಯಾ ನಿಯಂತ್ರಣಾಧಿಕಾರಿ ಡಾ. ಬಾಲಕೃಷ್ಣ, ಜಿಲ್ಲಾ ಆರ್ಸಿಹೆಚ್ ಡಾ. ಮಂಜುನಾಥ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ. ಭರತ್ ಕುಮಾರ್, ಚಿಕ್ಕಮಗಳೂರು ತಾಲ್ಲೂಕು ಆರೋಗ್ಯ ಅಧಿಕಾರಿ ಸೀಮಾ, ಜಿಲ್ಲಾ ಕ್ಷಯರೋಗ ನಿಯಂತ್ರಣಾಧಿಕಾರಿ ಡಾ. ಹರೀಶ್ ಬಾಬು ಇದ್ದರು.