‘ರಾಜ್ಯಸಭೆಗೆ ಸವಿತಾ ಸಮುದಾಯವರೊಬ್ಬರಿಗೆ ಟಿಕೆಟ್ ನೀಡಿದ್ದಕ್ಕೆ ಆ ಇಡೀ ಸಮುದಾಯ ಸಂಭ್ರಮಪಟ್ಟಿದೆ. ಹೀಗೆ ಸಣ್ಣ ಸಮುದಾಯಗಳು, ಪಕ್ಷಕ್ಕಾಗಿ ದುಡಿದವರನ್ನು ಗಮನದಲ್ಲಿಟ್ಟುಕೊಂಡು ನಿರ್ವವಹಿಸಬೇಕಾದ ಸವಾಲು ಇದೆ. ಎಚ್ಚರಿಕೆಯಿಂದ ಆಯ್ಕೆ ಮಾಡಬೇಕಿದೆ. ಮುಖ್ಯಮಂತ್ರಿ, ಪಕ್ಷದ ರಾಜ್ಯಾಧ್ಯಕ್ಷರು, ಕೇಂದ್ರದ ವರಿಷ್ಠರು ಎಲ್ಲರೊಂದಿಗೆ ಚರ್ಚಿಸುತ್ತೇವೆ. ಪಕ್ಷ ಮತ್ತು ಜನರ ಹಿತದೃಷ್ಟಿಯಿಂದ ತೀರ್ಮಾನ ಕೈಗೊಳ್ಳುತ್ತೇವೆ’ ಎಂದರು.