‘ಪಕ್ಷದ ಸೂಚನೆ ಇಲ್ಲದೆ ಸ್ವಯಂಪ್ರೇರಿತವಾಗಿ ಕರ್ನಾಟಕದ ರಾಜಕೀಯ ವಿದ್ಯಮಾನಗಳ ಬಗ್ಗೆ ತಲೆಹಾಕಬಾರದು ಎಂದು ನಿರ್ಣಯಿಸಿದ್ದೇನೆ. ಅರುಣ್ ಸಿಂಗ್ ಅವರು ರಾಜ್ಯ ಬಿಜೆಪಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿಯಾಗಿದ್ದು, ಪಕ್ಷದ ಇಲ್ಲಿನ ವಿದ್ಯಮಾನಗಳನ್ನು ಅವರು ನಿರ್ವಹಿಸುತ್ತಾರೆ ಸಂಪುಟ ವಿಸ್ತರಣೆ, ಪುನರ್ರಚನೆ ಬಗ್ಗೆ ನನಗೇನು ಗೊತ್ತಿಲ್ಲ. ಮುಖ್ಯಮಂತ್ರಿ, ವರಿಷ್ಠರು ನಿರ್ಧಾರಕ್ಕೆ ಬಿಟ್ಟಿದ್ದು’ ಎಂದು ಪ್ರತಿಕ್ರಿಯಿಸಿದರು.