<p><strong>ಚಿಕ್ಕಮಗಳೂರು</strong>: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರಿಂದ ಉದ್ಘಾಟಿಸಿ ಕೋಮು ಸಾಮರಸ್ಯ, ರಾಷ್ಟ್ರೀಯ ಏಕತೆ ಹಾಗೂ ಭಾವೈಕ್ಯತೆ ಸಂದೇಶವನ್ನು ನೀಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ನಾಗೇಶ್ ಅಂಗೀರಸ ಹೇಳಿದರು.</p>.<p>ವಿರೋಧದ ನಡುವೆ ಬಾನು ಮುಸ್ತಾಕ್ ಅವರು ನಡೆದುಕೊಂಡ ರೀತಿ ಸಮಾಜದ ಗಮನ ಸೆಳೆದಿದೆ. ವಿಶೇಷವಾಗಿ ಮುಸ್ಲಿಂ ಸಮಾಜದ ಮಹಿಳೆಯ ಈ ನಡೆ ಮಾದರಿಯಾಗಿದ್ದು, ಸಮಾಜದ ವೈಚಾರಿಕ ಬೆಳವಣಿಗೆಗೆ ನಾಂದಿ ಹಾಡಬಲ್ಲದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಮತ ಬ್ಯಾಂಕ್, ಸಮುದಾಯದ ಓಲೈಕೆ, ಒಡೆದಾಳುವ ಬ್ರಿಟಿಷ್ ನೀತಿಗಳು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಬಲಹೀನತೆ. ಈ ಎಲ್ಲಾ ಆಪವಾದಗಳ ನಡುವೆ ಇಂತಹ ಬದಲಾವಣೆ ರಚನಾತ್ಮಕವಾಗಿ ಗಟ್ಟಿಗೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು</strong>: ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಸ್ತಾಕ್ ಅವರಿಂದ ಉದ್ಘಾಟಿಸಿ ಕೋಮು ಸಾಮರಸ್ಯ, ರಾಷ್ಟ್ರೀಯ ಏಕತೆ ಹಾಗೂ ಭಾವೈಕ್ಯತೆ ಸಂದೇಶವನ್ನು ನೀಡುವಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದಾರೆ ಎಂದು ಪ್ರಜಾಪ್ರಭುತ್ವ ಉಳಿಸಿ ಆಂದೋಲನ ವೇದಿಕೆಯ ನಾಗೇಶ್ ಅಂಗೀರಸ ಹೇಳಿದರು.</p>.<p>ವಿರೋಧದ ನಡುವೆ ಬಾನು ಮುಸ್ತಾಕ್ ಅವರು ನಡೆದುಕೊಂಡ ರೀತಿ ಸಮಾಜದ ಗಮನ ಸೆಳೆದಿದೆ. ವಿಶೇಷವಾಗಿ ಮುಸ್ಲಿಂ ಸಮಾಜದ ಮಹಿಳೆಯ ಈ ನಡೆ ಮಾದರಿಯಾಗಿದ್ದು, ಸಮಾಜದ ವೈಚಾರಿಕ ಬೆಳವಣಿಗೆಗೆ ನಾಂದಿ ಹಾಡಬಲ್ಲದು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಮತ ಬ್ಯಾಂಕ್, ಸಮುದಾಯದ ಓಲೈಕೆ, ಒಡೆದಾಳುವ ಬ್ರಿಟಿಷ್ ನೀತಿಗಳು ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಬಲಹೀನತೆ. ಈ ಎಲ್ಲಾ ಆಪವಾದಗಳ ನಡುವೆ ಇಂತಹ ಬದಲಾವಣೆ ರಚನಾತ್ಮಕವಾಗಿ ಗಟ್ಟಿಗೊಳ್ಳಬೇಕು ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>