ಸುಳ್ಳ ಪಂಚಗೃಹ ಹಿರೇಮಠದ ಶಿವಸಿದ್ಧರಾಮೇಶ್ವರ ಶಿವಾಚಾರ್ಯ ಸ್ವಾಮಿ, ಶಿರಕೋಳ ಹಿರೇಮಠದ ಗುರುಸಿದ್ಧೇಶ್ವರ ಶಿವಾಚಾರ್ಯ ಸ್ವಾಮಿ, ಎಡೆಯೂರು ಕ್ಷೇತ್ರದ ರೇಣುಕ ಶಿವಾಚಾರ್ಯ ಸ್ವಾಮಿ, ಮಳಲಿ ಸಂಸ್ಥಾನ ಮಠದ ನಾಗಭೂಷಣ ಶಿವಾಚಾರ್ಯ ಸ್ವಾಮಿ, ಸಿದ್ಧರಬೆಟ್ಟ ಕ್ಷೇತ್ರದ ವೀರಭದ್ರ ಶಿವಾಚಾರ್ಯ ಸ್ವಾಮಿ, ಸಂಗೊಳ್ಳಿ ಹಿರೇಮಠದ ಗುರುಲಿಂಗ ಶಿವಾಚಾರ್ಯ ಸ್ವಾಮಿ, ಚಿಕ್ಕಮಗಳೂರು ಡಿಸಿಎಫ್ ಶರಣಬಸಪ್ಪ, ಲೋಕಾಪುರದ ಸುರೇಶ್ವರಸ್ವಾಮಿ ಹಿರೇಮಠ, ಮಾಜಿ ಶಾಸಕ ಎಚ್.ಎಂ.ಚಂದ್ರಶೇಖರಪ್ಪ, ಕಮಲಾ ಸುರೇಶ್ವರಸ್ವಾಮಿ, ಹಿರೇಮಠ ಲೋಕಾಪುರ, ಶಿಕ್ಷಕ ವೀರೇಶ ಕುಲಕರ್ಣಿ, ಶಿವಮೊಗ್ಗದ ಶಾಂತಾ ಇದ್ದರು.