ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದತ್ತ ಜಯಂತ್ಯುತ್ಸವ: ಗಿರಿಶ್ರೇಣಿ ತಾಣಗಳಿಗೆ 4 ದಿನ ಪ್ರವೇಶ ನಿರ್ಬಂಧ

Last Updated 10 ಡಿಸೆಂಬರ್ 2021, 16:19 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ದತ್ತ ಜಯಂತ್ಯುತ್ಸವ ನಿಮಿತ್ತ ಡಿ.16ರಿಂದ 20ರವರೆಗೆ ಗಿರಿಶ್ರೇಣಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

ಡಿ.17ರಿಂದ 19ರವರೆಗೆ ದತ್ತ ಜಯಂತಿ ಜರುಗಲಿದೆ. ಈ ನಿಮಿತ್ತ ಡಿ.16ರಂದು ಬೆಳಿಗ್ಗೆ 6 ಗಂಟೆಯಿಂದ 20ರಂದು ಬೆಳಿಗ್ಗೆ 6 ಗಂಟೆವರೆಗೆ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಬಾಬಾಬುಡನ್‌ ಗಿರಿ, ಮಾಣಿಕ್ಯಧಾರಾ, ಹೊನ್ನಮ್ಮನಹಳ್ಳ, ಐಡಿ ಪೀಡ ಭಾಗದ ತಾಣಗಳಿಗೆ ಪ್ರವಾಸಿಗರ ಭೇಟಿಗೆ ನಿರ್ಬಂಧ ವಿಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್‌.ರಮೇಶ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT