ದತ್ತಜಯಂತಿ ಅಂಗವಾಗಿ ಬಜರಂಗದಳ ವತಿಯಿಂದ ಶುಕ್ರವಾರ ಪಟ್ಟಣದಲ್ಲಿ ಹಮ್ಮಿಕೊಂಡಿದ್ದ ‘ಹಿಂದೂ ಸಂಗಮ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ದತ್ತಪೀಠ ಇಸ್ಲಾಂ ಆಕ್ರಮಣಕ್ಕೆ ಒಳಗಾಗಿತ್ತು. ವಿಎಚ್ಪಿ ಹೋರಾಟ ಕೈಗೆತ್ತಿಕೊಂಡ ನಂತರ ಇಂದು ಅರ್ಚಕರ ನೇಮಕವಾಗಿದೆ, ತ್ರಿಕಾಲ ಪೂಜೆ ನಡೆಯುತ್ತಿದೆ. ನಂತರ ರಾಜಕೀಯ, ಸಾಮಾಜಿಕ ಕ್ರಾಂತಿಯಾಗಿದೆ ಎಂದರು.