ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಮಗಳೂರು: ದತ್ತಮಾಲಾ ಅಭಿಯಾನ ಅಂಗವಾಗಿ ಮಾಲೆ ಧಾರಣೆ

Last Updated 8 ನವೆಂಬರ್ 2021, 5:16 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಶ್ರೀರಾಮಸೇನೆ ವತಿಯಿಂದ ಜರುಗುವ ದತ್ತಮಾಲಾ ಅಭಿಯಾನ ಅಂಗವಾಗಿ ಮಾಲೆ ಧಾರಣೆ ಕೈಂಕರ್ಯ ಸೋಮವಾರ ನಡೆಯಿತು.

ನಗರದ ಶಂಕರ ಮಠದಲ್ಲಿ ದತ್ತ ಭಕ್ತರು ಮಾಲೆ ಧಾರಣೆ ಮಾಡಿದರು.

ಶ್ರೀ ರಾಮಸೇನೆಯ ಮುಖಂಡರಾದ ಗಂಗಾಂಧರ ಕುಲಕರ್ಣಿ, ಆನಂದ್ ಶೆಟ್ಟಿ ಆಡ್ಯಾರ್, ರಂಜಿತ್ ಶೆಟ್ಟಿ ಸಹಿತ 20 ಭಕ್ತರು ಮಾಲೆ ಧಾರಣೆ ಮಾಡಿದರು.

ವಿಶೇಷ ಪೂಜಾ ಕೈಂಕರ್ಯಗಳು ಜರುಗಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT