<p><strong>ಚಿಕ್ಕಮಗಳೂರು:</strong> ಶ್ರೀರಾಮ ಸೇನೆ ನೇತೃತ್ವದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಈ ಬಾರಿ ‘ದತ್ತಪೀಠ ಸೇವಾ ಸಮಿತಿ’ ಹೆಸರಿನಲ್ಲಿ ಆರಂಭವಾಗಿದೆ.</p><p>ಶ್ರೀರಾಮ ಸೇನೆಯಿಂದ ನವೆಂಬರ್ನಲ್ಲಿ ಅಭಿಯಾನ ನಡೆಯುತ್ತಿತ್ತು. ಡಿಸೆಂಬರ್ನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತ ಜಯಂತಿ ನಡೆಸಲಾಗುತ್ತಿತ್ತು. ಈ ಮೂರು ಸಂಘಟನೆಗಳು ಒಟ್ಟಾಗಿ ನಡೆಸಲು ಉದ್ದೇಶಿಸಿದ್ದು, ಶ್ರೀರಾಮ ಸೇನೆಯಲ್ಲಿದ್ದ ಮುಖಂಡರೇ ದತ್ತಪೀಠ ಸೇವಾ ಸಮಿತಿ ಹೆಸರಿನಲ್ಲಿ ಅಭಿಯಾನ ಆರಂಭಿಸಿದ್ದಾರೆ.</p><p>'ಗುರುವಾರ ಮಾಲೆ ಧಾರಣೆ ಮಾಡಿದ್ದು, ನ.31 ರಂದು ದತ್ತ ದೀಪೋತ್ಸವ ನಡೆಯಲಿದೆ.</p><p>ಹಲವು ವರ್ಷಗಳಿಂದ ಪ್ರತ್ಯೇಕವಾಗಿ ನಡೆದಿರುವ ಕಾರ್ಯಕ್ರಮ ನಿಲ್ಲಬಾರದು ಎಂಬ ಕಾರಣಕ್ಕೆ ನಡೆಸಲಾಗುತ್ತಿದೆ' ಎಂದು ಸೇವಾ ಸಮಿತಿ ಮುಖ್ಯಸ್ಥ ರಂಜಿತ್ ಶೆಟ್ಟಿ ತಿಳಿಸಿದ್ದಾರೆ. ದತ್ತಮಾಲೆ ಧಾರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ಶ್ರೀರಾಮ ಸೇನೆ ನೇತೃತ್ವದಲ್ಲಿ ನಡೆಯುತ್ತಿದ್ದ ದತ್ತಮಾಲಾ ಅಭಿಯಾನ ಈ ಬಾರಿ ‘ದತ್ತಪೀಠ ಸೇವಾ ಸಮಿತಿ’ ಹೆಸರಿನಲ್ಲಿ ಆರಂಭವಾಗಿದೆ.</p><p>ಶ್ರೀರಾಮ ಸೇನೆಯಿಂದ ನವೆಂಬರ್ನಲ್ಲಿ ಅಭಿಯಾನ ನಡೆಯುತ್ತಿತ್ತು. ಡಿಸೆಂಬರ್ನಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗದಳದಿಂದ ದತ್ತ ಜಯಂತಿ ನಡೆಸಲಾಗುತ್ತಿತ್ತು. ಈ ಮೂರು ಸಂಘಟನೆಗಳು ಒಟ್ಟಾಗಿ ನಡೆಸಲು ಉದ್ದೇಶಿಸಿದ್ದು, ಶ್ರೀರಾಮ ಸೇನೆಯಲ್ಲಿದ್ದ ಮುಖಂಡರೇ ದತ್ತಪೀಠ ಸೇವಾ ಸಮಿತಿ ಹೆಸರಿನಲ್ಲಿ ಅಭಿಯಾನ ಆರಂಭಿಸಿದ್ದಾರೆ.</p><p>'ಗುರುವಾರ ಮಾಲೆ ಧಾರಣೆ ಮಾಡಿದ್ದು, ನ.31 ರಂದು ದತ್ತ ದೀಪೋತ್ಸವ ನಡೆಯಲಿದೆ.</p><p>ಹಲವು ವರ್ಷಗಳಿಂದ ಪ್ರತ್ಯೇಕವಾಗಿ ನಡೆದಿರುವ ಕಾರ್ಯಕ್ರಮ ನಿಲ್ಲಬಾರದು ಎಂಬ ಕಾರಣಕ್ಕೆ ನಡೆಸಲಾಗುತ್ತಿದೆ' ಎಂದು ಸೇವಾ ಸಮಿತಿ ಮುಖ್ಯಸ್ಥ ರಂಜಿತ್ ಶೆಟ್ಟಿ ತಿಳಿಸಿದ್ದಾರೆ. ದತ್ತಮಾಲೆ ಧಾರಣೆ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>