13 ಮಂದಿ ಪೈಕಿ ಇಬ್ಬರು ತಲಾ 2 ನಾಮಪತ್ರ ಸಲ್ಲಿಸಿದ್ದಾರೆ. ಪಿಎಸಿಎಸ್ ಸ್ಥಾನಕ್ಕೆ ಚಿಕ್ಕಮಗಳೂರಿನಿಂದ ಎಸ್.ಎಲ್. ಭೋಜೇಗೌಡ, ಟಿ.ಇ.ಮಂಜು ನಾಥ್, ನಿರಂಜನ್ ಹಾಗೂ ತರೀಕೆರೆಯಿಂದ ವಿಕುಮಾರ್, ಓಂಕಾರ ಸ್ವಾಮಿ, ಮೂಡಿಗೆರೆಯಿಂದ ಸಂದೀಪ್, ಹಲಸಮನೆ ಶಿವಣ್ಣ, ಶಿವರಾಜ ಕಲ್ಮನೆ, ಕಡೂರಿನಿಂದ ಇಬ್ಬರು, ಚಿಕ್ಕಮಗಳೂರು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾನಕ್ಕೆ ಎಸ್.ಎಲ್.ಧರ್ಮೇಗೌಡ, ಇತರ ಸಹಕಾರ ಸಂಘ ಸ್ಥಾನಕ್ಕೆ ಆನಂದ ಕುಮಾರ್, ರಮೇಶ್ ಸಲ್ಲಿಸಿದ್ದಾರೆ.