ಅಧ್ಯಕ್ಷ ಸ್ಥಾನ ಅಲಂಕರಿಸಲು ಹಲವರು ಅಕಾಂಕ್ಷಿಗಳು ಇದ್ದಾರೆ. ತರೀಕೆರೆ ಶಾಸಕ ಡಿ.ಎಸ್. ಸುರೇಶ್, ಕೆ.ಆರ್. ಆನಂದಪ್ಪ, ಟಿ.ಎಲ್. ರಮೇಶ್, ಕಡೂರು ಶಾಸಕ ಬೆಳ್ಳಿಪ್ರಕಾಶ್, ಮೂಡಿಗೆರೆಯ ಎಚ್.ಬಿ.ಶಿವಣ್ಣ (ಹಳಸೆ ಶಿವಣ್ಣ) ಮೊದಲಾದವರು ‘ಪಟ್ಟಿ’ಯಲ್ಲಿದ್ದಾರೆ. ಪಕ್ಷದ ಕೋರ್ ಕಮಿಟಿಯ ನಿರ್ಧಾರಕ್ಕೆ ಬದ್ಧ ಎಂಬುದು ಎಲ್ಲರ ಒಕ್ಕೊರಲ ಧ್ವನಿ.