‘ರಜೆ ಮೇಲೆ ತೆರಳುವಂತೆಡಾ.ಚನ್ನಕೇಶವಮೂರ್ತಿ ಅವರಿಗೆ ಸೂಚಿಸಿದ್ದೇನೆ. ಸೋಮವಾರ ಆಸ್ಪತ್ರೆಗೆ ಭೇಟಿ ನೀಡಿ, ಸಿಬ್ಬಂದಿ, ಸಾರ್ವಜನಿಕರಿಂದ ಮಾಹಿತಿ ಸಂಗ್ರಹಿಸುತ್ತೇನೆ. ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿಣ ಕ್ರಮಕ್ಕೆ ಶಿಫಾರಸು ಮಾಡುತ್ತೇನೆ’ ಎಂದು ತಾಲ್ಲೂಕು ವೈದ್ಯಾಧಿಕಾರಿ ಡಾ.ಚಂದ್ರಶೇಖರ್ ತಿಳಿಸಿದ್ದಾರೆ.