ಸಂಘದ ರಾಜ್ಯ ಘಟಕದ ಉಪಾಧ್ಯಕ್ಷೆ ಅನ್ನಪೂರ್ಣ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಹೇಶ್ವರಪ್ಪ ಅಧ್ಯಕ್ಷತೆ ವಹಿಸಿದ್ದರು. ಸಂಘದ ರಾಜ್ಯ ಘಟಕದ ಉಪಾಧ್ಯಕ್ಷರಾದ ವಿ.ಶಂಕರ್, ಲಕ್ಷ್ಮಣ, ಸಂಘಟನಾ ಕಾರ್ಯದರ್ಶಿಗಳಾದ ಗಣೇಶ್, ಎಸ್.ಈ.ಲೋಕೇಶ್ವರಾಚಾರ್, ಸುಧಾ, ಸಹಕಾರ್ಯದರ್ಶಿ ನಾಗರತ್ನ, ಖಜಾಂಚಿ ಎಂ.ಯೋಗೇಶ್, ಜಿಲ್ಲಾ ಕಾರ್ಯದರ್ಶಿ ಫೈರೋಜ್ ಅಹಮದ್, ಪಾಂಡುಕುಮಾರ್ ಸಭೆಯಲ್ಲಿದ್ದರು ಎಂದು ಅವರು ತಿಳಿಸಿದ್ದಾರೆ.