ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್, ಉಪಾಧ್ಯಕ್ಷೆ ಉಮಾದೇವಿ ಕೃಷ್ಣಪ್ಪ, ನಗರಸಭೆ ಆಯುಕ್ತ ಬಿ.ಸಿ. ಬಸವರಾಜು, ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮದ ಆಧ್ಯಕ್ಷ ಕೆ.ಪಿ. ವೆಂಕಟೇಶ್, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಆನಂದ್, ಆಶ್ರಯ ಸಮಿತಿಯ ನಾರಾಯಣಸ್ವಾಮಿ, ನಗರಸಭೆ ಸದಸ್ಯರಾದ ಶಾಬಾದ್, ಕವಿತಾ ಶೇಖರ್, ಅನುಮಧುಕರ್,ರೂಪಾಕುಮಾರ್, ಕುಮಾರ್, ಪೌರ ಕಾರ್ಮಿಕರ ಸಂಘದ ಅಣ್ಣಯ್ಯ, ಶ್ರೀನಿವಾಸ್ ಇದ್ದರು.