ಶುಕ್ರವಾರ ಆನ್ಲೈನ್ ಸಂವಾದದಲ್ಲಿ ಬೆಳೆಗಾರರ ಸಂಕಷ್ಟ ಆಲಿಸಿ ಮಾತನಾಡಿದರು. ಮೂರು ವರ್ಷ ತೀವ್ರ ಬರಗಾಲ, ಎರಡು ವರ್ಷ ಅತಿವೃಷ್ಟಿಯಿಂದಾಗಿ ಕಾಫಿ, ಅಡಿಕೆ, ತೆಂಗು, ಕಾಳುಮೆಣಸು ಎದುರಿಸುತ್ತಿರುವ ಕಷ್ಟಗಳನ್ನು ಬೆಳೆಗಾರರು, ಜನಪ್ರತಿನಿಧಿಗಳು ವಿವರವಾಗಿ ತಿಳಿಸಿದ್ದಾರೆ. ಸಂಬಂಧಪಟ್ಟ ಸಚಿವರು, ಅಧಿಕಾರಿಗಳೊಂದಿಗೆ ಚರ್ಚಿಸಿ ಪರಿಹಾರಕ್ಕೆ ಕ್ರಮ ವಹಿಸಲಾಗುವುದು ಎಂದು ಭರವಸೆ ನೀಡಿದರು.