ಬುಧವಾರ, 16 ಜುಲೈ 2025
×
ADVERTISEMENT
ADVERTISEMENT

ಚಿಕ್ಕಮಗಳೂರು: ಕಂದಾಯ, ಅರಣ್ಯ ಭೂಮಿ ಗುರುತಿಸುವಲ್ಲಿ ವಿಳಂಬ

'ಅರಣ್ಯ ರೋಧನ'ದಂತಾದ ಸಾವಿರಾರು ಮಂದಿ ಕೃಷಿಕರ ಯತ್ನ
Published : 21 ಜೂನ್ 2025, 6:17 IST
Last Updated : 21 ಜೂನ್ 2025, 6:17 IST
ಫಾಲೋ ಮಾಡಿ
Comments
ಈ ಹಿಂದೆ ಅರಣ್ಯ ಇಲಾಖೆಗೆ ಬಿಟ್ಟುಕೊಟ್ಟಿದ್ದ ಕಂದಾಯ ಭೂಮಿ ಮರಳಿ ಪಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಹೆಕ್ಟೇರ್ ಪ್ರದೇಶ ಗುರುತಿಸುವ ಕಾರ್ಯದಲ್ಲಿ ಅರಣ್ಯ ವ್ಯವಸ್ಥಾಪನ ಅಧಿಕಾರಿ (ಎಫ್ಎಸ್ಒ) ಮುಖ್ಯವಾಗುತ್ತಾರೆ. ಆ ಕೆಲಸವಾದರೆ ರೈತರ ಸಾಕಷ್ಟು ಸಮಸ್ಯೆ ಬಗೆಹರಿಯಲಿದೆ.
– ಎಚ್.ಎಸ್.ಇನೇಶ್, ಅಧ್ಯಕ್ಷ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಕೊಪ್ಪ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT