ಈ ಹಿಂದೆ ಅರಣ್ಯ ಇಲಾಖೆಗೆ ಬಿಟ್ಟುಕೊಟ್ಟಿದ್ದ ಕಂದಾಯ ಭೂಮಿ ಮರಳಿ ಪಡೆಯಬೇಕು. ಈ ನಿಟ್ಟಿನಲ್ಲಿ ಸರ್ಕಾರ ಸೂಚಿಸಿರುವ ಹೆಕ್ಟೇರ್ ಪ್ರದೇಶ ಗುರುತಿಸುವ ಕಾರ್ಯದಲ್ಲಿ ಅರಣ್ಯ ವ್ಯವಸ್ಥಾಪನ ಅಧಿಕಾರಿ (ಎಫ್ಎಸ್ಒ) ಮುಖ್ಯವಾಗುತ್ತಾರೆ. ಆ ಕೆಲಸವಾದರೆ ರೈತರ ಸಾಕಷ್ಟು ಸಮಸ್ಯೆ ಬಗೆಹರಿಯಲಿದೆ.
– ಎಚ್.ಎಸ್.ಇನೇಶ್, ಅಧ್ಯಕ್ಷ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ ಕೊಪ್ಪ