ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘2ಎ ಮೀಸಲಾತಿ ಕಲ್ಪಿಸದಿದ್ದರೆ ಅ.1ರಿಂದ ಧರಣಿ’

Last Updated 2 ಸೆಪ್ಟೆಂಬರ್ 2021, 4:03 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ‘ಇನ್ನೊಂದು ತಿಂಗಳೊಳಗೆ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಕಲ್ಪಿಸದಿದ್ದರೆ, ಅ.1ರಿಂದ ಧರಣಿ ಮಾಡಲು ನಿರ್ಧರಿಸಿದ್ದೇವೆ’ ಎಂದು ಕೂಡಲಸಂಗಮ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೀಸಲಾತಿ ಕಲ್ಪಿಸುತ್ತಾರೆ ಎಂಬ ವಿಶ್ವಾಸ ಇದೆ. ನಮ್ಮ ಅಭಿಯಾನ 1ರಂದು ಬೆಂಗಳೂರು ತಲುಪಲಿದೆ. ಮೀಸಲಾತಿ ಕಲ್ಪಿಸಿದರೆ ಅಭಿನಂದನಾ ಸಮಾರಂಭ ಮಾಡುತ್ತೇವೆ. ಮೀಸಲಾತಿ ಕಲ್ಪಿಸಲು ವಿಳಂಬ ಮಾಡಿದರೆ ಧರಣಿ ಸತ್ಯಾಗ್ರಹ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರುತ್ತೇವೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT