<p><strong>ಚಿಕ್ಕಮಗಳೂರು: </strong>ತಾಲ್ಲೂಕಿನ ಚಿಕ್ಕಗೌಜದ ಬಳಿಯ ದೇವರಹಳ್ಳಿ ಕೆರೆಯಲ್ಲಿ ಸೋಮವಾರ ಸಾದರಹಳ್ಳಿಯ ವರುಣ (16) ನೀರು ಪಾಲಾಗಿದ್ದಾನೆ.</p>.<p>ವರುಣ ನಗರದ ಎಂಇಎಸ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ. ಸಾದರಹಳ್ಳಿಯ ಮೊಗಣ್ಣಗೌಡ ಅವರು ಪುತ್ರ.</p>.<p>ವರುಣ ಮತ್ತು ಸ್ನೇಹಿತ ಮಧ್ಯಾಹ್ನ ಕೆರೆ ಬಳಿಗೆ ತೆರೆಳಿದ್ದರು. ಕಾಲು ಜಾರಿ ಬಿದ್ದು ವರುಣ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಗ್ನಿಶಾಮಕ ದಳದ ಏಳು ಮಂದಿ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಕಾಯಾಚರಣೆ ನಡೆಸಿ ಶವವನ್ನು ಹೊರತೆಗೆದಿದ್ದಾರೆ.</p>.<p>ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು: </strong>ತಾಲ್ಲೂಕಿನ ಚಿಕ್ಕಗೌಜದ ಬಳಿಯ ದೇವರಹಳ್ಳಿ ಕೆರೆಯಲ್ಲಿ ಸೋಮವಾರ ಸಾದರಹಳ್ಳಿಯ ವರುಣ (16) ನೀರು ಪಾಲಾಗಿದ್ದಾನೆ.</p>.<p>ವರುಣ ನಗರದ ಎಂಇಎಸ್ ಶಾಲೆಯ 10ನೇ ತರಗತಿ ವಿದ್ಯಾರ್ಥಿ. ಸಾದರಹಳ್ಳಿಯ ಮೊಗಣ್ಣಗೌಡ ಅವರು ಪುತ್ರ.</p>.<p>ವರುಣ ಮತ್ತು ಸ್ನೇಹಿತ ಮಧ್ಯಾಹ್ನ ಕೆರೆ ಬಳಿಗೆ ತೆರೆಳಿದ್ದರು. ಕಾಲು ಜಾರಿ ಬಿದ್ದು ವರುಣ ನೀರು ಪಾಲಾಗಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>ಅಗ್ನಿಶಾಮಕ ದಳದ ಏಳು ಮಂದಿ ಮಧ್ಯಾಹ್ನ 2.30ರಿಂದ ಸಂಜೆ 4.30ರವರೆಗೆ ಕಾಯಾಚರಣೆ ನಡೆಸಿ ಶವವನ್ನು ಹೊರತೆಗೆದಿದ್ದಾರೆ.</p>.<p>ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ತಾಜಾ ಸುದ್ದಿಗಾಗಿ <a href="https://t.me/Prajavani1947">ಪ್ರಜಾವಾಣಿ ಟೆಲಿಗ್ರಾಂ ಚಾನೆಲ್</a> ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | ನಮ್ಮ <a href="https://www.facebook.com/prajavani.net">ಫೇಸ್ಬುಕ್ ಪುಟ</a> ಫಾಲೋ ಮಾಡಿ.</strong></p></div>