ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ,‘ಅಭಿವೃದ್ಧಿ ವಿಚಾರದಲ್ಲಿ ರಾಜಕಾರಣ ಮಾಡಲ್ಲ. ನಗರಸಭೆ ಎಲ್ಲ ಸದಸ್ಯರನ್ನು ಸಮಾನವಾಗಿ ಕಾಣುತ್ತೇನೆ. ಲಕ್ಷ್ಮಣ ಅವರಿಗೂ ನನ್ನ ಸ್ವಭಾವ ಗೊತ್ತು. ರಾಜಕಾರಣ ಮಾಡಿದ್ದೇನೆ ಎಂದು ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಆರೋಪಿಸಿರುವುದರಲ್ಲಿ ಹುರುಳಿಲ್ಲ’ ಎಂದು ಉತ್ತರಿಸಿದರು.