<p><strong>ಮೂಡಿಗೆರೆ</strong>: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 125 ಮಕ್ಕಳಿಗೆ ಶಿಷ್ಯವೇತನ ಮಂಜೂರಾತಿ ಪ್ರಮಾಣ ಪತ್ರವನ್ನು ಯೋಜನಾ ನಿರ್ದೇಶಕ ಶಿವಾನಂದ ವಿತರಿಸಿದರು.</p>.<p>ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ನಯನ ತಳವಾರ ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಕಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಾಗಿ ನೀಡಿರುವ ಈ ಮೊತ್ತವನ್ನು ಆ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು’ ಎಂದರು. </p>.<p>ಹಾಸ್ಯ ಕಲಾವಿದ ರಮೇಶ್ ಯಾದವ್ ಕಾರ್ಯಕ್ರಮ ಉದ್ಘಾಟಿಸಿದರು. ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವು ಶ್ಲಾಘನೀಯ’ ಎಂದರು.</p>.<p>ಯೋಜನಾ ನಿರ್ದೇಶಕ ಶಿವಾನಂದ ಮಾತನಾಡಿ, ‘ಯೋಜನೆಯಡಿ ಉನ್ನತ ವ್ಯಾಸಂಗಕ್ಕಾಗಿ ಮಾಸಿಕ ₹400 ರಿಂದ ₹1 ಸಾವಿರ ಶಿಷ್ಯವೇತನ್ನು ನೀಡಲಾಗುತ್ತಿದೆ’ ಎಂದರು. </p>.<p>ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲ್ಲೂಕಿನ ಮಾಸ್ಟರ್ ಪ್ರವೀಣ್ ಪೂಜಾರಿ, ನಾಯಕ ಕೆ.ಎಲ್. ರವಿ, ಅವಿನಾಶ್, ಭಾರತಿ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೂಡಿಗೆರೆ</strong>: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 125 ಮಕ್ಕಳಿಗೆ ಶಿಷ್ಯವೇತನ ಮಂಜೂರಾತಿ ಪ್ರಮಾಣ ಪತ್ರವನ್ನು ಯೋಜನಾ ನಿರ್ದೇಶಕ ಶಿವಾನಂದ ವಿತರಿಸಿದರು.</p>.<p>ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ನಯನ ತಳವಾರ ಮಾತನಾಡಿ, ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸರ್ಕಾರದ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಾಗಿ ನೀಡಿರುವ ಈ ಮೊತ್ತವನ್ನು ಆ ಉದ್ದೇಶಕ್ಕೆ ಮಾತ್ರ ಬಳಕೆ ಮಾಡಿಕೊಳ್ಳಬೇಕು’ ಎಂದರು. </p>.<p>ಹಾಸ್ಯ ಕಲಾವಿದ ರಮೇಶ್ ಯಾದವ್ ಕಾರ್ಯಕ್ರಮ ಉದ್ಘಾಟಿಸಿದರು. ‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯವು ಶ್ಲಾಘನೀಯ’ ಎಂದರು.</p>.<p>ಯೋಜನಾ ನಿರ್ದೇಶಕ ಶಿವಾನಂದ ಮಾತನಾಡಿ, ‘ಯೋಜನೆಯಡಿ ಉನ್ನತ ವ್ಯಾಸಂಗಕ್ಕಾಗಿ ಮಾಸಿಕ ₹400 ರಿಂದ ₹1 ಸಾವಿರ ಶಿಷ್ಯವೇತನ್ನು ನೀಡಲಾಗುತ್ತಿದೆ’ ಎಂದರು. </p>.<p>ಶೌರ್ಯ ವಿಪತ್ತು ನಿರ್ವಹಣಾ ಘಟಕದ ತಾಲ್ಲೂಕಿನ ಮಾಸ್ಟರ್ ಪ್ರವೀಣ್ ಪೂಜಾರಿ, ನಾಯಕ ಕೆ.ಎಲ್. ರವಿ, ಅವಿನಾಶ್, ಭಾರತಿ, ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>