ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿಸಿ ಡಾ.ಬಗಾದಿ ಗೌತಮ್‌, ಎಡಿಸಿ ಡಾ.ಕುಮಾರ ವರ್ಗಾವಣೆ

Last Updated 14 ಫೆಬ್ರುವರಿ 2021, 2:34 IST
ಅಕ್ಷರ ಗಾತ್ರ

ಚಿಕ್ಕಮಗಳೂರು: ಜಿಲ್ಲಾಧಿಕಾರಿ ಡಾ. ಬಗಾದಿ ಗೌತಮ್, ಹೆಚ್ಚುವರಿ ಜಿಲ್ಲಾಧಿ ಕಾರಿ ಡಾ.ಕುಮಾರ ಅವರನ್ನು ಶನಿವಾರ ವರ್ಗಾವಣೆ ಮಾಡಲಾಗಿದೆ.

ಪ್ರವಾಸೋದ್ಯಮ ಇಲಾಖೆ ನಿರ್ದೇ ಶಕರಾಗಿದ್ದ ಕೆ.ಎನ್.ರಮೇಶ್ ಅವರನ್ನು ಚಿಕ್ಕಮಗಳೂರು ಜಿಲ್ಲಾಧಿಕಾರಿಯಾಗಿ ನೇಮಿಸಲಾಗಿದೆ.

ಡಾ.ಬಗಾದಿ ಗೌತಮ್ ಅವರನ್ನು ವಾಣಿಜ್ಯ ತೆರಿಗೆ ಇಲಾಖೆಯ ಹೆಚ್ಚುವರಿ ಆಯುಕ್ತರಾಗಿ, ಡಾ.ಕುಮಾರ ಅವರನ್ನು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ವರ್ಗಾವಣೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT