ಸೋಮವಾರ, 2 ಮಾರ್ಚ್ 2026
×
ADVERTISEMENT

ಬಾಳೆಹೊನ್ನೂರು| ಮಠ ಒಂದು ಧರ್ಮದ ಆಸ್ತಿಯಲ್ಲ; ಭಕ್ತರ ಆಸ್ತಿ: ಡಿ.ಕೆ.ಶಿವಕುಮಾರ್

Published : 2 ಮಾರ್ಚ್ 2026, 4:23 IST
Last Updated : 2 ಮಾರ್ಚ್ 2026, 4:23 IST
ADVERTISEMENT
ಫಾಲೋ ಮಾಡಿ
Comments
ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾ ರಥೋತ್ಸವದಲ್ಲಿ 51 ಅಡಿ ಎತ್ತರದ ರೇಣುಕಾಚಾರ್ಯರ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೂಮಿ ಪೂಜೆ ನೇರವೇರಿಸಿದರು. ರಂಭಾಪುರಿ ಸ್ವಾಮೀಜಿ ಪ್ರಮುಖರಾದ ಬಿ.ವೈ.ವಿಜಯೇಂದ್ರ ಎಸ್.ಎಸ್.ಮಲ್ಲಿಕಾರ್ಜುನ ಪ್ರಲ್ಹಾದ ಜೋಷಿ ಟಿ.ಡಿ.ರಾಜೇಗೌಡ ಡಿ.ಎನ್.ಜೀವರಾಜ್ ಭಾಗವಹಿಸಿದ್ದರು
ಬಾಳೆಹೊನ್ನೂರಿನ ರಂಭಾಪುರಿ ಪೀಠದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ಮಹಾ ರಥೋತ್ಸವದಲ್ಲಿ 51 ಅಡಿ ಎತ್ತರದ ರೇಣುಕಾಚಾರ್ಯರ ಮೂರ್ತಿಯ ಪ್ರತಿಷ್ಠಾಪನೆ ಕಾರ್ಯಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಭೂಮಿ ಪೂಜೆ ನೇರವೇರಿಸಿದರು. ರಂಭಾಪುರಿ ಸ್ವಾಮೀಜಿ ಪ್ರಮುಖರಾದ ಬಿ.ವೈ.ವಿಜಯೇಂದ್ರ ಎಸ್.ಎಸ್.ಮಲ್ಲಿಕಾರ್ಜುನ ಪ್ರಲ್ಹಾದ ಜೋಷಿ ಟಿ.ಡಿ.ರಾಜೇಗೌಡ ಡಿ.ಎನ್.ಜೀವರಾಜ್ ಭಾಗವಹಿಸಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT