ಮಾದನ ಹಿಪ್ಪರಗಿ ಹಿರೇಮಠದ ಶಾಂತವೀರ ಶಿವಾಚಾರ್ಯ ಸ್ವಾಮಿ, ಚಿಕ್ಕಮಗಳೂರಿನ ಜಗದ್ಗುರು ರೇಣುಕಾಚಾರ್ಯ ಟ್ರಸ್ಟ್ನ ಖಜಾಂಚಿ ಉಪ್ಪಳ್ಳಿ ಬಸವರಾಜ, ಆಲ್ದೂರು ಬಿ.ಬಿ.ರೇಣುಕಾರ್ಯರು, ಕೆ.ವೀರರಾಜ್, ಎ.ಎಸ್.ಸೋಮಶೇಖರಯ್ಯ, ಎಂ.ಡಿ.ಪುಟ್ಟಸ್ವಾಮಿ, ಎಸ್.ಎಂ.ದೇವಣ್ಣಗೌಡ, ಬಿ.ಎ.ಶಿವಶಂಕರ, ಅ.ಭಾ.ವೀರಶೈವ ಮಹಾಸಭಾ ಜಿಲ್ಲಾಧ್ಯಕ್ಷ ಹೆಚ್.ಎಂ.ಲೋಕೇಶ, ಹಗರಿಬೊಮ್ಮನಹಳ್ಳಿ ತಿಪ್ಪೆಸ್ವಾವಿ, ಶಿವಮೊಗ್ಗದ ಶಾಂತಾ ಆನಂದ, ಶಿಕ್ಷಕ ವೀರೇಶ ಕುಲಕರ್ಣಿ ಇದ್ದರು.