ಮಠದ ಆಡಳಿತಾಧಿಕಾರಿ ಡಾ.ವಿ.ಆರ್.ಗೌರೀಶಂಕರ್, ಮಾಜಿ ಶಾಸಕ ಡಿ.ಎನ್.ಜೀವರಾಜ್, ತಾಲ್ಲೂಕು ಬಿಜೆಪಿ ಘಟಕದ ಅಧ್ಯಕ್ಷ ತಲಗಾರು ಉಮೇಶ್, ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಜಿಲ್ಲಾ ಪಂಚಾಯಿತಿ ಸದಸ್ಯರಾದ ಬಿ.ಶಿವಶಂಕರ್, ಶಿಲ್ಪಾರವಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಜಯಶೀಲಾ, ಪಟ್ಟಣ ಪಂಚಾಯಿತಿ ಉಪಾಧ್ಯಕ್ಷ ಎಂ.ಎಲ್.ಪ್ರಕಾಶ್, ಡಿ.ಎಚ್.ಒ ಡಾ.ಉಮೇಶ್, ತಹಶೀಲ್ದಾರ್ ಅಂಬುಜಾ, ಇದ್ದರು.