<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಮಲ್ಲೇನಹಳ್ಳಿಯ ಗಾಳಿಪೂಜೆ ಪ್ರದೇಶದ ತೋಟವೊಂದರಲ್ಲಿ ವಿದ್ಯುತ್ ಪ್ರವಹಿಸಿದ್ದ ಬೇಲಿ ಸ್ಪರ್ಶಿಸಿ ಆನೆ ಸಾವಿಗೀಡಾಗಿದೆ.<br /><br />‘ಕಾಫಿ ತೋಟದಲ್ಲಿ ಬೇಲಿಯ ವಿದ್ಯುತ್ ತಾಗಿ ಗಂಡಾನೆಯೊಂದು ಮೃತಪಟ್ಟಿದೆ. ವಯಸ್ಸು 25 ವರ್ಷ ಎಂದು ಅಂದಾಜಿಸಲಾಗಿದೆ’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.<br /><br />ಭದ್ರಾ ವನ್ಯಜೀವಿ ವಿಭಾಗದ ಡಾ.ಯಶಸ್ ಅವರು ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಚಿಕ್ಕಮಗಳೂರು:</strong> ತಾಲ್ಲೂಕಿನ ಮಲ್ಲೇನಹಳ್ಳಿಯ ಗಾಳಿಪೂಜೆ ಪ್ರದೇಶದ ತೋಟವೊಂದರಲ್ಲಿ ವಿದ್ಯುತ್ ಪ್ರವಹಿಸಿದ್ದ ಬೇಲಿ ಸ್ಪರ್ಶಿಸಿ ಆನೆ ಸಾವಿಗೀಡಾಗಿದೆ.<br /><br />‘ಕಾಫಿ ತೋಟದಲ್ಲಿ ಬೇಲಿಯ ವಿದ್ಯುತ್ ತಾಗಿ ಗಂಡಾನೆಯೊಂದು ಮೃತಪಟ್ಟಿದೆ. ವಯಸ್ಸು 25 ವರ್ಷ ಎಂದು ಅಂದಾಜಿಸಲಾಗಿದೆ’ ಎಂದು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮುದ್ದಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.<br /><br />ಭದ್ರಾ ವನ್ಯಜೀವಿ ವಿಭಾಗದ ಡಾ.ಯಶಸ್ ಅವರು ಮರಣೋತ್ತರ ಪರೀಕ್ಷೆ ನಡೆಸುತ್ತಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>